Sunday, February 8, 2026

drinage

ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ

Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ  ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img