ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ.
ಟ್ರಕ್ ಚಾಲಕ ಭುವನೇಶ್ವರ್ ಮದ್ಯಪಾನ ಮಾಡಿ ಡ್ರೈವಿಂಗ್ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
https://youtu.be/YJW-ZwpAPYI
ಕಮಿಷನರ್ ಶಶಿಕುಮಾರ್ ಹಾಗೂ...
ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಯೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕಾರಲ್ಲಿದ್ದ ನಾಲ್ವರು ಪಾರಾಗಿದ್ದಾರೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮನೆಯೊಳಗೆ ನುಗ್ಗಿದೆ.ಅಪಘಾತದ ದೃಶ್ಯ...