Tuesday, June 23, 2026

Drink and drive

ಹಾಸನ ದುರಂತಕ್ಕೆ ಅಸಲಿ ಕಾರಣ ಏನು?

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್‌ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ. ಟ್ರಕ್‌ ಚಾಲಕ ಭುವನೇಶ್ವರ್‌ ಮದ್ಯಪಾನ ಮಾಡಿ ಡ್ರೈವಿಂಗ್‌ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....

ಕುಡಿದು ವಾಹನ ಚಾಲಾಯಿಸುತ್ತಿದ್ದವರಿಗೆ ಹು-ಧಾ ಸಂಚಾರಿ ಪೊಲೀಸರ ಬಿಸಿ: ಒಂದೇ ರಾತ್ರಿ ಲಕ್ಷ ಲಕ್ಷ ದಂಡ ವಸೂಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. https://youtu.be/YJW-ZwpAPYI ಕಮಿಷನರ್ ಶಶಿಕುಮಾರ್ ಹಾಗೂ...

Drunk and drive; ಕುಡಿದ ಮತ್ತಿನಲ್ಲಿ ಕಾರನ್ನು ಮನೆಯೊಳಗೆ ನುಗ್ಗಿಸಿದ ಮದ್ಯಪ್ರಿಯ..!

ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮವಾಗಿ ಚಾಲಕನ ನಿಯಂತ್ರಣ‌ ತಪ್ಪಿ ಕಾರು ಮನೆಯೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕಾರಲ್ಲಿದ್ದ ನಾಲ್ವರು ಪಾರಾಗಿದ್ದಾರೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮನೆಯೊಳಗೆ ನುಗ್ಗಿದೆ.ಅಪಘಾತದ ದೃಶ್ಯ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img