Tuesday, August 5, 2025

drinker

ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

Hubballi News: ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ...

Helping Nature: ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದವನಿಗೆ ನೆರವು: ಆಸ್ಪತ್ರೆಗೆ ಸೇರಿಸಿದ ಶಿವಶಂಕರ..!

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಗೆ ಪರಿಚಯದವರಿಗಿಂತಲೂ ಹೆಚ್ಚಿಗೆ ಆರೈಕೆ ಮಾಡುವ ಮೂಲಕ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಾನವೀಯತೆ ಮೆರೆದಿದ್ದಾರೆ. ಮತ್ತೊಬ್ಬರಿಗೆ ಕಷ್ಟ ಎಂದಾಕ್ಷಣ ಮರೆಯಾಗುವವರ ಮಧ್ಯದಲ್ಲಿ ಮುಂದೆ ನಿಂತು ಸಹಾಯ ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಮಲಗಿದ್ದನ್ನು ಗಮನಿಸಿದ ಕಿಮ್ಸ್ ಸಿಬ್ಬಂದಿ ಶಿವಶಂಕರ ಭಂಡಾರಿ ತಕ್ಷಣವೇ ಬೈಕ್ ಆಂಬ್ಯುಲೆನ್ಸ್ ತರೆಸಿ ಕಿಮ್ಸ್ ಆಸ್ಪತ್ರೆಗೆ...

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್

state story ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್ ಯೆಸ್ ಸ್ನೇಹಿತರೆ ಸರ್ಕಾರ ಮದ್ಯಪ್ರಿಯರಿಗೆ ಒಂದು ಕಾನೂನನ್ನು ಜಾರಿಗೆ ತಂದಿತ್ತು. 21 ವರ್ಷ ಮೇಲ್ಪಟ್ಟ ಯುವಕರು ಮಾತ್ರ ಬಾರ್ ಶಾಪ್ ಗಳಲ್ಲಿ ಮದ್ಯ ಖರೀದಿ ಮಾಡಲು ಅವಕಾಶ ನೀಡಿತ್ತು ಆದರೆ ಇಂದಿನ ದಿನಮಾನಗಳಲ್ಲಿ ಹಲವಾರು ನವಯುವಕರು ಮದ್ಯವ್ಯಸನಿಗಳಾದ ಕಾರಣ ಸರ್ಕಾರ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. ಅದೆನೆಂದರೆ ಇಷ್ಟು ದಿನ...

ಕುಡಿಯುವ ಚಟವಿದ್ದವರಿಗೆ, ಮುಂದೆ ಯಾವ ಜನ್ಮ ಸಿಗುತ್ತದೆ ಗೊತ್ತಾ..?

https://youtu.be/dDimmqH6h04 ಇಂದಿನ ಕಾಲದಲ್ಲಿ ಗಂಡಸರಷ್ಟೇ ಅಲ್ಲದೇ, ಹೆಣ್ಣು ಮಕ್ಕಳೂ ಕುಡಿಯುವುದನ್ನು ಕಲಿತಿದ್ದಾರೆ. ಕೆಲವರಿಗೆ ಕುಡಿಯುವುದು ಒಂದು ಪ್ರತಿಷ್ಟೆಯಾಗಿಬಿಟ್ಟಿದೆ. ಕುಡಿದು ಸುಮ್ಮನಿದ್ದರೆ ಓಕೆ. ಆದ್ರೆ ಕುಡಿದು, ಹಿಂಸೆ ಕೊಡುವವರಿಗೆ ಎಂದು ಕ್ಷಮೆ ಇಲ್ಲ. ಇಂಥ ರಾಕ್ಷಸಸರಿಗೆ ಮುಂದೆ ಯಾವ ಜನ್ಮ ಸಿಗುತ್ತದೆ ಅನ್ನೋ ಬಗ್ಗೆ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಚಟವಿರುವವನಿಗೆ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img