Friday, August 7, 2026

Drinking Water Problem

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾತ್ರ ನೋ ರೆಸ್ಪಾನ್ಸ್! ಇದೀಗ ಗ್ರಾಮಸ್ಥರು ಆಡಳಿತದ ವಿರುದ್ಧ ಸಿಡಿದೆದ್ದಿದ್ದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಗೆ ಹೋಗಿದ್ರೆ ಸಿಬ್ಬಂದಿ...

ನೀರಿನ ಸೌಲಭ್ಯ ಕೊಟ್ಟಿಲ್ಲ ಅಂತ ಅಧಿಕಾರಿಯನ್ನೇ ಕೂಡಿ ಹಾಕಿದ ಗ್ರಾಮಸ್ಥರು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ವಿಚಿತ್ರ ಗಂಭೀರ ಘಟನೆ ನಡೆದಿದೆ. ಕುಡಿಯುವ ನೀರು ಮತ್ತು ಸ್ವಚ್ಛತಾ ಸಮಸ್ಯೆಯಿಂದ ನರಳುತ್ತಿದ್ದ ಗ್ರಾಮಸ್ಥರ ಕೋಪ, ಕೊನೆಗೆ ತಾಲೂಕು ಪಂಚಾಯಿತ EO ಮತ್ತು PDO ಅನ್ನ ಕೋಣೆಯೊಳಗೆ ಕೂಡಿ ಹಾಕುವ ಮಟ್ಟಿಗೆ ತಲುಪಿದೆ. ಈ ದೃಶ್ಯಗಳೇ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಇತ್ತೀಚೆಗೆ ಚಾಮರಾಜನಗರದಲ್ಲಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img