Friday, June 12, 2026

#drinking water supply

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಗಡಿಭಾಗದಲ್ಲಿ ನೀರಿಗಾಗಿ ಆಹಾಕಾರ:  ಟ್ಯಾಂಕರ್ ಮೊರೆ ಹೋದ ಜನರು

ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಬಹುತೇಕ  ಗ್ರಾಮಗಳಲ್ಲಿ ಈಗಾಗಲೇ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದ್ದು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಕಾಗವಾಡ ವಿಧಾನಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ರೈತರು ಕುಡಿಯಲು ನೀರು ಇಲ್ಲದೆ ಅಗ್ರಣಿ ನದಿ ಇಂದ ಟ್ಯಾಂಕರ್ ಮೂಲಕ ನೀರು ತರಲು ಮುಂದಾಗಿದ್ದಾರೆ. ಮಳೆಗಾಲದಲ್ಲಿ ಈ ದುಸ್ಥಿತಿ ಕಂಡರೆ ಬರುವ ಬೇಸಿಗೆಯಲ್ಲಿ ಪರಿಸ್ಥಿತಿ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img