Thursday, June 25, 2026

Drinkn and drive

ಟ್ರಾಫಿಕ್ ರೂಲ್ಸ್ ಫಾಲೋ ಮಾಡದವರಿಗೆ ಮುಂದೈತೆ ಮಾರಿಹಬ್ಬ..!

ಬೆಂಗಳೂರು: ಇನ್ನು ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋದಕ್ಕೂ ಮುಂಚೆ ಸ್ವಲ್ಪ ಯೋಚನೆ ಮಾಡಿ. ಹಾಗಂತ ಯಾರೂ ಕೂಡ ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘನೆ ಮಾಡೋದಿಲ್ಲ. ಲೇಟ್ ಆಗ್ತಿದೆ ಯಾರು ಸುಮ್ನೆ ಟೈಮ್ ವೇಸ್ಟ್ ಮಾಡೋರು ಅಂತ ಸುಲಭವಾಗಿ ತೆಗೆದುಕೊಳ್ಳೋರಿಗೆ ಇನ್ನುಮುಂದೆ ಟ್ರಾಫಿಕ್ ಪೊಲೀಸರು ಸರಿಯಾಗಿಯೇ ಬರೆ ಹಾಕೋದಕ್ಕೆ ಕಾಯ್ತಾಯಿದ್ದಾರೆ. ರಾಜ್ಯ ಸರ್ಕಾರ ಇದೀಗ ಸಂಚಾರಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img