Sunday, September 8, 2024

drinks

ಸ್ವಿಗ್ಗಿ, ಜೊಮೆಟೋದಲ್ಲಿ ಆಹಾರ ಬಂದಂತೆ, ಇನ್ಮುಂದೆ ಮದ್ಯವೂ ಮನೆ ಬಾಗಿಲಿಗೆ ಬರಲಿದೆ

National News: ಇಷ್ಟು ದಿನ ಜನ ಡಾಮಿನೋಸ್, ಸ್ವಿಗ್ಗಿ, ಬಿಗ್‌ಬಾಸ್ಕೇಟ್, ಜೋಮೆಟೋನಿಂದ ಬಿಸಿ ಬಿಸಿ ಆಹಾರವನ್ನು ಆರ್ಡರ್ ಮಾಡಿ ತರಿಸುತ್ತಿದ್ದರು. ಇದೀಗ ಎಣ್ಣೆ ಪ್ರಿಯರು ಕೂಡ, ಕುಡಿಯಬೇಕು ಅಂತಾ ಮನಸ್ಸಾದಾಗ, ಮನೆಗೇ ಮದ್ಯವನ್ನು ಆರ್ಡರ್ ಮಾಡಬಹುದು. ಆದರೆ ನಿಮಗೆ ಸುಮ್ಮನೇ ಮದ್ಯ ಸಿಗೋದಿಲ್ಲ. ಬದಲಾಗಿ ನೀವು ಅವರಿಗೆ ವಯಸ್ಸಿನ ಪ್ರಮಾಣಪತ್ರ ನೀಡಬೇಕು. https://youtu.be/JuxjmOX9r1w ಮದ್ಯ ಸರಬರಾಜಿಗೆ ಅಂತಲೇ,...

ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಎಣ್ಣೆ ಸಿಗೋದಿಲ್ಲ; ಏಕೆ ಗೊತ್ತೆ?

Bengaluru News: ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ. ರಾಜ್ಯದಲ್ಲಿ ನಡೆಯುತ್ತಿರೋ...

ಮದ್ಯ ಸೇವನೆ ಚಟವಾಗಿ ಬದಲಾಗಬಾರದು ಯಾಕೆ..?

Health Tips: ಮದ್ಯ ಸೇವನೆಯಿಂದ ನಮಗೆ ಏನೆಲ್ಲಾ ತೊಂದರೆಯಾಗುತ್ತದೆ ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಮದ್ಯ ಸೇವನೆಯಿಂದ ಆ ವೇಳೆ ಮಾತ್ರ ನಿಮಗೆ ಕೊಂಚ ಸಮಯದ ಖುಷಿ ಸಿಗಬಹುದು. ಆದರೆ ಅದರಿಂದ ಮಾನಸಿಕ ಖಾಯಿಲೆಗೆ ನೀವು ಒಳಾಗಾಗುತ್ತೀರಿ. ಹಾಗಾದ್ರೆ .ಯಾಕೆ ಮದ್ಯ ಸೇವನೆ ಚಟವಾಗಿ ಬದಲಾಗರಬಾರದು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=ohYGN7uk8JA&t=1s ವೈದ್ಯರು ಹೇಳುವ ಪ್ರಕಾರ...

ಅತಿಯಾದ ಮದ್ಯಪಾನ ಜೀವಕ್ಕೆ ಕುತ್ತು ತರುತ್ತದೆ ಹುಷಾರ್..!

Health Tips: ಕೆಲವರಿಗೆ ಮದ್ಯಪಾನ ಮಾಡುವುದು ಚಟವಾದರೆ ಇನ್ನು ಕೆಲವರಿಗೆ ಶೋಕಿ. ಶೋಕಿಗಾದರೂ ಪ್ರತಿದಿನ ಕೆಲವರು ಮದ್ಯಪಾನ ಮಾಡುವವರಿದ್ದಾರೆ. ಆದರೆ ಇದು ಅದೆಷ್ಟು ಕೆಟ್ಟ ಚಟವಂದ್ರೆ, ಇದರಿಂದ ಹಲವಾರು ರೋಗ ರುಜಿನ ಶುರುವಾಗುತ್ತದೆ. ಅಲ್ಲದೇ, ಮಾನಸಿಕ ನೆಮ್ಮದಿ ಕೂಡ ಹಾಳಾಗುತ್ತದೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=PCuscKDqq9k&t=2s ಡಾ.ಪವನ್ ಕುಮಾರ್ ಈ ಬಗ್ಗೆ ವಿವರಿಸಿದ್ದು, ಅತಿಯಾದ...

Karnataka Budget 2024: ಮಂಗಳೂರಿಗೆ ವಾಟರ್ ಮೆಟ್ರೋ, ಸಮುದ್ರ ಆ್ಯಂಬುಲೆನ್ಸ್ ಘೋಷಣೆ

Karnataka Budget 2024: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯದ ಬೆಲೆ ಏರಿಸುವ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಗೆ 38,525 ಕೋಟಿ ತೆರಿಗೆ ಸಂಗ್ರಹದ ಟಾರ್ಗೆಟ್ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಮದ್ಯಕ್ಕೆ ರೇಟ್ ಹೆಚ್ಚಾಗುವ ಸೂಚನೆ ನೀಡಿದ್ದಾರೆ. ಕಳೆದೆರಡು ವರ್ಷಕ್ಕಿಂತಲೂ ಈ ವರ್ಷದ ತೆರಿಗೆ ಟಾರ್ಗೇಟ್ 2 ಸಾವಿರಕ್ಕೂ ಹೆಚ್ಚಾಗಿದ್ದು, ಈ...

70 ವರ್ಷದ ಬಳಿಕ ಸೌದಿ ಅರೇಬಿಯಾದಲ್ಲಿ ಮದ್ಯ ಮಾರಾಟ ಮಳಿಗೆ ಆರಂಭ

International News: ಇದು ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ನಿಜ. ಗಲ್ಫ ಕಂಟ್ರಿಯಾದ ಸೌದಿ ಅರೇಬಿಯಾದಲ್ಲಿ 70 ವರ್ಷಗಳಿಂದ ಮದ್ಯ ಮಾರಾಟವಾಗುತ್ತಿರಲಿಲ್ಲ. ಆದರೆ ಇದೀಗ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿದ್ದು, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದೆ. ತನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸಧೃಡಗೊಳಿಸಲು, ಸೌದಿ ರಾಜ ಈ...

Mamatha : ಪತ್ನಿಯಿಂದಲೇ ಪತಿ, ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ…!

Beluru News : ಬೇಲೂರಿನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯೇ ಪತಿ ಹಾಗು ಅಣ್ಣನ ಮೇಲೆ ಮಚ್ಚಿನಿಂದ  ಹಲ್ಲೆ ಮಾಡಿದಂತಹ ಘಟನೆ ನಡೆದಿದೆ. ದಿನೇಶ್ ಮೋಹನ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಸವನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು  ಮಮತಾ ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಮಹಿಳೆ ಎಂದು ಹೇಳಲಾಗಿದೆ. ಬೆಳಿಗ್ಗೆಯಿಂದ...

ಸಿಗರೇಟ್, ಶರಾಬು, ಗುಟ್ಕಾ ಎಲ್ಲದರ ಚಟ ಬಿಡಿಸುವುದು ಹೇಗೆ..?- ಭಾಗ 2

ಮೊದಲ ಭಾಗದಲ್ಲಿ ನಾವು, ಸಿಗರೇಟ್, ಗುಟ್ಕಾ, ಮತ್ತು ಶರಾಬಿನ ಚಟ ಬಿಡಿಸಲು ಏನೇನು ಮಾಡಬಹುದು ಅಂತಾ ಹೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಈಗ ನಾವು ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಹೇಳಲಿದ್ದೇವೆ. ದೇಹದಲ್ಲಿ ಸಲ್ಫರ್ ಅಂಶ ಕಡಿಮೆಯಾದಾಗ, ಮನುಷ್ಯನಿಗೆ ತನ್ನ ಮನಸ್ಸಿನ ಮೇಲೆ ಹಿಡಿತವಿರುವುದಿಲ್ಲ. ಹಾಗಾಗಿ ಅವನು ಚಟದ ದಾಸನಾಗುತ್ತಾನೆ. ಅವನು ಈ ಎಲ್ಲ ವಸ್ತು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img