Thursday, December 4, 2025

drinks

ಅತಿಯಾದ ಮದ್ಯಪಾನ ಜೀವಕ್ಕೆ ಕುತ್ತು ತರುತ್ತದೆ ಹುಷಾರ್..!

Health Tips: ಕೆಲವರಿಗೆ ಮದ್ಯಪಾನ ಮಾಡುವುದು ಚಟವಾದರೆ ಇನ್ನು ಕೆಲವರಿಗೆ ಶೋಕಿ. ಶೋಕಿಗಾದರೂ ಪ್ರತಿದಿನ ಕೆಲವರು ಮದ್ಯಪಾನ ಮಾಡುವವರಿದ್ದಾರೆ. ಆದರೆ ಇದು ಅದೆಷ್ಟು ಕೆಟ್ಟ ಚಟವಂದ್ರೆ, ಇದರಿಂದ ಹಲವಾರು ರೋಗ ರುಜಿನ ಶುರುವಾಗುತ್ತದೆ. ಅಲ್ಲದೇ, ಮಾನಸಿಕ ನೆಮ್ಮದಿ ಕೂಡ ಹಾಳಾಗುತ್ತದೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=PCuscKDqq9k&t=2s ಡಾ.ಪವನ್ ಕುಮಾರ್ ಈ ಬಗ್ಗೆ ವಿವರಿಸಿದ್ದು, ಅತಿಯಾದ...

Karnataka Budget 2024: ಮಂಗಳೂರಿಗೆ ವಾಟರ್ ಮೆಟ್ರೋ, ಸಮುದ್ರ ಆ್ಯಂಬುಲೆನ್ಸ್ ಘೋಷಣೆ

Karnataka Budget 2024: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯದ ಬೆಲೆ ಏರಿಸುವ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಗೆ 38,525 ಕೋಟಿ ತೆರಿಗೆ ಸಂಗ್ರಹದ ಟಾರ್ಗೆಟ್ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಮದ್ಯಕ್ಕೆ ರೇಟ್ ಹೆಚ್ಚಾಗುವ ಸೂಚನೆ ನೀಡಿದ್ದಾರೆ. ಕಳೆದೆರಡು ವರ್ಷಕ್ಕಿಂತಲೂ ಈ ವರ್ಷದ ತೆರಿಗೆ ಟಾರ್ಗೇಟ್ 2 ಸಾವಿರಕ್ಕೂ ಹೆಚ್ಚಾಗಿದ್ದು, ಈ...

70 ವರ್ಷದ ಬಳಿಕ ಸೌದಿ ಅರೇಬಿಯಾದಲ್ಲಿ ಮದ್ಯ ಮಾರಾಟ ಮಳಿಗೆ ಆರಂಭ

International News: ಇದು ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ನಿಜ. ಗಲ್ಫ ಕಂಟ್ರಿಯಾದ ಸೌದಿ ಅರೇಬಿಯಾದಲ್ಲಿ 70 ವರ್ಷಗಳಿಂದ ಮದ್ಯ ಮಾರಾಟವಾಗುತ್ತಿರಲಿಲ್ಲ. ಆದರೆ ಇದೀಗ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿದ್ದು, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದೆ. ತನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸಧೃಡಗೊಳಿಸಲು, ಸೌದಿ ರಾಜ ಈ...

Mamatha : ಪತ್ನಿಯಿಂದಲೇ ಪತಿ, ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ…!

Beluru News : ಬೇಲೂರಿನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯೇ ಪತಿ ಹಾಗು ಅಣ್ಣನ ಮೇಲೆ ಮಚ್ಚಿನಿಂದ  ಹಲ್ಲೆ ಮಾಡಿದಂತಹ ಘಟನೆ ನಡೆದಿದೆ. ದಿನೇಶ್ ಮೋಹನ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಸವನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು  ಮಮತಾ ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಮಹಿಳೆ ಎಂದು ಹೇಳಲಾಗಿದೆ. ಬೆಳಿಗ್ಗೆಯಿಂದ...

ಸಿಗರೇಟ್, ಶರಾಬು, ಗುಟ್ಕಾ ಎಲ್ಲದರ ಚಟ ಬಿಡಿಸುವುದು ಹೇಗೆ..?- ಭಾಗ 2

ಮೊದಲ ಭಾಗದಲ್ಲಿ ನಾವು, ಸಿಗರೇಟ್, ಗುಟ್ಕಾ, ಮತ್ತು ಶರಾಬಿನ ಚಟ ಬಿಡಿಸಲು ಏನೇನು ಮಾಡಬಹುದು ಅಂತಾ ಹೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಈಗ ನಾವು ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಹೇಳಲಿದ್ದೇವೆ. ದೇಹದಲ್ಲಿ ಸಲ್ಫರ್ ಅಂಶ ಕಡಿಮೆಯಾದಾಗ, ಮನುಷ್ಯನಿಗೆ ತನ್ನ ಮನಸ್ಸಿನ ಮೇಲೆ ಹಿಡಿತವಿರುವುದಿಲ್ಲ. ಹಾಗಾಗಿ ಅವನು ಚಟದ ದಾಸನಾಗುತ್ತಾನೆ. ಅವನು ಈ ಎಲ್ಲ ವಸ್ತು...

ಸಿಗರೇಟ್, ಶರಾಬು, ಗುಟ್ಕಾ ಎಲ್ಲದರ ಚಟ ಬಿಡಿಸುವುದು ಹೇಗೆ..?- ಭಾಗ 1

ಸಿಗರೇಟ್‌, ಶರಾಬು, ಗುಟ್ಕಾ ಇದೆಲ್ಲದರ ಚಟ ಇದ್ದವರು, ಆ ಚಟವನ್ನು ಬಿಟ್ಟು, ಅದಕ್ಕೆ ಸುರಿಯುವ ಹಣವನ್ನ ಸೇವ್‌ ಮಾಡಿದ್ರೆ, ಉತ್ತಮವಾಗಿ ಜೀವನ ನಡೆಸಬಹುದು. ಆದ್ರೆ ಒಮ್ಮೆ ಈ ಚಟ ಹಿಡಿದರೆ, ಬಿಡಿಸುವುದು ಮತ್ತು ಬಿಡುವುದು ತುಂಬಾ ಕಷ್ಟವಾಗುತ್ತದೆ. ಒಂದು ದಿನ ಸಿಗರೇಟ್ ಸೇದಿಲ್ಲ, ಶರಾಬು ಕುಡಿದಿಲ್ಲ, ಗುಟ್ಕಾ ತಿಂದಿಲ್ಲ ಅಂದ್ರೆ ಏನೋ ಕಳ್ಕೊಂಡಂಗೆ ಆಗತ್ತೆ...

ಮದ್ಯಪಾನ ಮಾಡುವ ಚಟವನ್ನು ಬಿಡಿಸುವುದು ಹೇಗೆ..?

ಶರಾಬು ಅನ್ನೋದು ಎಷ್ಟು ಕೆಟ್ಟದ್ದು ಅಂದ್ರೆ ಅದು ಒಂದು ಕುಟುಂಬದ ನೆಮ್ಮದಿಯನ್ನೇ ಸರ್ವನಾಶ ಮಾಡುತ್ತದೆ. ಮದ್ಯಪಾನ ಮಾಡುವವನಿಗೆ ತನ್ನನ್ನು ನಂಬಿರುವ ಪತ್ನಿ ಮಕ್ಕಳ ಬಗ್ಗೆ ಚಿಂತೆಯೇ ಇರುವುದಿಲ್ಲ. ಈ ಚಟ ಹಿಡಿದರೆ, ಚಟ್ಟ ಸೇರಿಸದೇ ಬಿಡುವುದಿಲ್ಲ. ಆದ್ರೆ ಮದ್ಯಪಾನ ಬಿಡಿಸಲು ಕೆಲವು ಮನೆ ಮದ್ದುಗಳಿದೆ. ಅದು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮದ್ಯಪಾನ ಬಿಡಬೇಕೆಂದರೆ,...

ಈ ಮೂರು ವಿಧದ ಪಾನೀಯಗಳೊಂದಿಗೆ ದೇಹದಲ್ಲಿ ಕಬ್ಬಿಣದ ಕೊರತೆಗೆ ಚಕ್ ಹೇಳಿ..!

Health: ನಾವು ಆರೋಗ್ಯವಾಗಿದ್ದರೆ ನಮ್ಮ ಜೀವನದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ಆರೋಗ್ಯವಾಗಿರಲು ನಾವು ಏನು ತಿನ್ನುತ್ತೇವೆ? ಪೋಷಕಾಂಶಗಳ ಕೊರತೆಯಿಂದ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸಿದರೆ, ಅದು ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಈ ಸಂದರ್ಭದಲ್ಲಿ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ದೇಹಕ್ಕೆ ವಿವಿಧ ಪೋಷಕಾಂಶಗಳು ಬೇಕಾಗುತ್ತವೆ. ಆಗ ಮಾತ್ರ ದೇಹದ ಎಲ್ಲಾ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಕಬ್ಬಿಣದ ಅಂಶವು ದೇಹಕ್ಕೆ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ..!

Health tips: ಸಾಮಾನ್ಯವಾಗಿ ಮನುಷ್ಯರು ಎಣ್ಣೆಯ ಪದಾರ್ಥಗಳನ್ನು ,ಜಂಕ್ ಫುಡ್ಅನ್ನು, ಕರಿದ ಆಹಾರ ಮತ್ತು ಸಿಹಿ ತಿಂಡಿ,ತಿನಸುಗಳನ್ನು ತಿನ್ನುವುದರಿಂದ ತಮ್ಮ ದೇಹದ ತೂಕ ಹೆಚ್ಚಾಗುತ್ತದೆ. ನಂತರ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ, ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ, ಆದರೆ ಯಾವುದು ಪರಿಣಾಮಕಾರಿ ಯಾಗುವುದಿಲ್ಲ,ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಮತೂಲನ ಪೋಷಕಾಂಶಗಳ ಅಗತ್ಯವಿರುತ್ತದೆ. ನೀವು ತೂಕವನ್ನು ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ನಾವು...
- Advertisement -spot_img

Latest News

ದಂಪತಿ–ಪಾಲಿಕೆ ಅಧಿಕಾರಿಗಳ ಕಿರುಕುಳ : ವೈಟ್‌ಫೀಲ್ಡ್‌ನಲ್ಲಿ ಟೆಕ್ಕಿಯ ಆತ್ಮ*ಹತ್ಯೆ

ವೈಟ್‌ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ...
- Advertisement -spot_img