Saturday, September 12, 2026

Drishyam

ರಿಯಲ್‌ ಲೈಫ್‌ ದೃಶ್ಯಂ ಮೂವಿ : ಭಯಾನಕ ಮರ್ಡರ್ ಮಿಸ್ಟರಿ!

ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ. ಮೃತರಾದವರು 30 ವರ್ಷದ ಶ್ರೀನಾಥ್‌. ಆಂಧ್ರದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img