Wednesday, July 29, 2026

Drishyam

ರಿಯಲ್‌ ಲೈಫ್‌ ದೃಶ್ಯಂ ಮೂವಿ : ಭಯಾನಕ ಮರ್ಡರ್ ಮಿಸ್ಟರಿ!

ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ. ಮೃತರಾದವರು 30 ವರ್ಷದ ಶ್ರೀನಾಥ್‌. ಆಂಧ್ರದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img