Monday, August 17, 2026

drive

ವಾರದಲ್ಲಿ 1 ದಿನ ತಮ್ಮ ವಾಹನವನ್ನು ಓಡಿಸಬಾರದು..!

www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ. ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img