Saturday, May 2, 2026

DriverSafety

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು ಮುಂದೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಅಪಘಾತ ಸಂಭವಿಸಿದರೆ, ಸರ್ಕಾರದಿಂದ ಹಣಕಾಸಿನ ನೆರವು ದೊರೆಯಲಿದೆ. ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಕುಟುಂಬದ ಸುರಕ್ಷತೆಗಾಗಿ, ಅನೇಕ ಯೋಜನೆಗಳನ್ನ ಮಾಡಿದೆ....
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img