Tuesday, April 28, 2026

Driving license

ಆರ್.ಸಿ ಡಿಎಲ್ ನಲ್ಲಿ ಹೊಸ ಬದಲಾವಣೆ!

ಕರ್ನಾಟಕ ಸಾರಿಗೆ ಇಲಾಖೆ ಇದೀಗ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಒಂದೇ ಸ್ಕ್ಯಾನ್‌ನಲ್ಲಿ ಸಮಗ್ರ ಮಾಹಿತಿ ಸಿಗುವಂತೆಯೇ, ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಗೆ ಇಲಾಖೆ ಅಧಿಕೃತ ಚಾಲನೆ ನೀಡಿದೆ. ಶೀಘ್ರದಲ್ಲೇ ಎಲ್ಲ ವಾಹನ ಮಾಲೀಕರಿಗೂ ಹೊಸ ತಂತ್ರಜ್ಞಾನದ ಈ ಕಾರ್ಡ್‌ಗಳು ತಲುಪಲಿವೆ. ಶಾಂತಿನಗರದ ಸಾರಿಗೆ ಆಯುಕ್ತರ...

ಫಟಾಫಟ್ DL‌ ಡೆಲಿವರಿ ಸವಾರರಿಗೆ ಗುಡ್ ನ್ಯೂಸ್

ಇನ್ಮೇಲೆ ಎಕ್ಸ್‌ಪ್ರೆಸ್‌ ರೀತಿ ಬರುತ್ತೆ DL ರಾಜ್ಯದಲ್ಲಿ ಚಾಲನಾ ಪರವಾನಗಿ ಅಂದ್ರೆ ಡಿಎಲ್ ಫಟಾಫಟ್ ಅಂತ ಸಿಗಲಿದೆ. ವಾಹನ ನೋಂದಣಿ ಪ್ರಮಾಣಪತ್ರದ ಸ್ಮಾರ್ಟ್ ಕಾರ್ಡ್‌ ವಿತರಣೆಯಲ್ಲಿನ ಅನಗತ್ಯ ವಿಳಂಬ ಹಾಗೂ ಅಕ್ರಮ ತಡೆಯಲು ಸಾರಿಗೆ ಇಲಾಖೆಯು ಸ್ಮಾರ್ಟ್‌ ಕಾರ್ಡ್‌ಗಳ ಕೇಂದ್ರಿಕೃತ ಮುದ್ದಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಮೂರು ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ...

ವಾಹನ ಸವಾರರೇ ಎಚ್ಚರ! : ಈ ತಪ್ಪು ಮಾಡಿದ್ರೆ ನಿಮ್ಮ DL ಕ್ಯಾನ್ಸಲ್!

ಟ್ರಾಫಿಕ್‌ ನಿಯಮಗಳಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಯನ್ನು ತಂದಿರುವ ಸಾರಿಗೆ ಸಚಿವಾಲಯ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಮತ್ತು ಡಿಎಲ್‌ ಕ್ಯಾನ್ಸಲ್‌ ಮಾಡಲು ಇದೀಗ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವಾಗ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ...

Flyover ಮೇಲೆ ಬೈಕ್ ನಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ..!

ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img