ರಾಜಕೀಯ ಸುದ್ದಿ:
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...