ದ್ರೋಣರು ಗೌತಮರ ಪುತ್ರಿ ಕೃಪಿಯನ್ನು ವಿವಾಹವಾಗಿ, ಪುತ್ರ ಸಂತಾನವನ್ನು ಪಡೆಯುತ್ತಾರೆ. ಆ ಪುತ್ರ ಹುಟ್ಟಿದಾಗ ಕುದುರೆಯಂತೆ ಧ್ವನಿ ಮಾಡುತ್ತದೆ. ಹಾಗಾಗಿ ಅವನಿಗೆ ಅಶ್ವತ್ಥಾಮ ಎಂದು ಹೆಸರಿಡುತ್ತಾರೆ. ಆದರೆ ಪುತ್ರನಿಗೆ ಹಾಲುಣಿಸಲು ಕೂಡ ದ್ರೋಣರ ಬಳಿ ದುಡ್ಡಿರುವುದಿಲ್ಲ. ಶ್ರೀಮಂತರು ನೀರಿನಲ್ಲಿ ಅಕ್ಕಿ ಹಿಟ್ಟನ್ನ ಹಾಕಿ, ಅಶ್ವತ್ಥಾಮನಿಗೆ ಹಾಲೆಂದು ಕುಡಿಸಿ ಗೇಲಿ ಮಾಡುತ್ತಾರೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...
Haveri News: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ.
ಹುಬ್ಬಳ್ಳಿ ವಿಮಾನ...