Friday, August 21, 2026

dronacharya

ದ್ರುಪದನಿಗೆ ಬುದ್ಧಿ ಕಲಿಸಬೇಕೆಂದು ದ್ರೋಣರು ಪಣ ತೊಟ್ಟಿದ್ದೇಕೆ..?

ದ್ರೋಣರು ಗೌತಮರ ಪುತ್ರಿ ಕೃಪಿಯನ್ನು ವಿವಾಹವಾಗಿ, ಪುತ್ರ ಸಂತಾನವನ್ನು ಪಡೆಯುತ್ತಾರೆ. ಆ ಪುತ್ರ ಹುಟ್ಟಿದಾಗ ಕುದುರೆಯಂತೆ ಧ್ವನಿ ಮಾಡುತ್ತದೆ. ಹಾಗಾಗಿ ಅವನಿಗೆ ಅಶ್ವತ್ಥಾಮ ಎಂದು ಹೆಸರಿಡುತ್ತಾರೆ. ಆದರೆ ಪುತ್ರನಿಗೆ ಹಾಲುಣಿಸಲು ಕೂಡ ದ್ರೋಣರ ಬಳಿ ದುಡ್ಡಿರುವುದಿಲ್ಲ. ಶ್ರೀಮಂತರು ನೀರಿನಲ್ಲಿ ಅಕ್ಕಿ ಹಿಟ್ಟನ್ನ ಹಾಕಿ, ಅಶ್ವತ್ಥಾಮನಿಗೆ ಹಾಲೆಂದು ಕುಡಿಸಿ ಗೇಲಿ ಮಾಡುತ್ತಾರೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img