Friday, July 4, 2025

Drones

ಸುಳ್ಳು ಹೇಳುತ್ತಿರುವ ಪಾಕ್‌ನ ಹೇಡಿ ಕೃತ್ಯಕ್ಕೆ ಪಾಠ ಕಲಿಸಿದ್ದೇವೆ : ಭಾರತದ ಪರಾಕ್ರಮ ಬಿಚ್ಚಿಟ್ಟಿ ಲೇಡಿ ಸಿಂಗಂ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್‌ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...

ವಿಮಾನಗಳ ದಾರಿಗೆ ಅಡ್ಡಿಯಾದ ಡ್ರೋಣ್- 25 ಫ್ಲೈಟ್ ಗಳಿಗೆ ತೊಂದರೆ..!

ಸಿಂಗಾಪುರ್: ಏರ್ ಪೋರ್ಟ್ ನಲ್ಲಿ ಡ್ರೋಣ್ ಗಳ ಹಾರಾಟದಿಂದಾಗಿ ಹತ್ತಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆಗೀಡಾದ ಘಟನೆ ಸಿಂಗಾಪೂರ್ ನಲ್ಲಿ ನಡೆದಿದೆ. ಇಲ್ಲಿನ ಜಗತ್ರಸಿದ್ಧ ಚಾಂಗಿ ಏರ್ಪೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ಅನಧಿಕೃತ ಡ್ರೋಣ್ ಗಳ ಹಾರಾಟ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಸುಮಾರು 25 ಫ್ಲೈಟ್ ಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ....
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img