Sunday, May 3, 2026

drought announce

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img