Monday, July 27, 2026

drought area

K.N Rajanna: ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಗಿರಲಿಲ್ಲ..!

ಹಾಸನ: ನಗರದಲ್ಲಿ ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ ವೇಳೆ ಪೊಲೀಸರು ಅವರನ್ನು ಬಂಧಿಸಿದರು  ಪರಿಸ್ಥಿತಿ ತಿಳಿಯಾದ ಮೇಲೆ ಮಾಧ್ಯಮದ ಮುಂದೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಮಾಧ್ಯಮದವರ ಮುಂದೆ ಜಿಲ್ಲೆಗೆ ಭೇಟಿ ನೀಡದ ಇರುವುದಕ್ಕೆ ಕಾರಣ ತಿಳಿಸಿದರು. ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಸಾಧ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೀವೇಲ್ಲ...

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...
- Advertisement -spot_img

Latest News

Haveri News: ಹಾವೇರಿಯಲ್ಲಿ ರಸ್ತೆ ಬಂದ್! ರೈತರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಸಾಥ್!

Haveri News: ಹಾವೇರಿಯ ಹಾನಗಲ್ ತಾಲೂಕಿನ ಆಡೂರು ಮುಖ್ಯ ರಸ್ತೆ ತಡೆದು ಜೆಡಿಎಸ್ ಮುಖಂಡ ಮತ್ತು ರೈತರು ಬಿಜೆಪಿಯ ಮುಖಂಡರು ಪ್ರತಿಭಟನೆ ನಡೆಸಿದರು. ಇನ್ನು ಈ ಆಕ್ರೋಶಕ್ಕೆ...
- Advertisement -spot_img