Thursday, July 23, 2026

#drought area#competation

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು…

ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img