Tuesday, September 1, 2026

Drought Declaration

‘ನನ್ನ ಕ್ಷೇತ್ರ ಕನಕಪುರದಲ್ಲೂ ಇದೆ’ – ಬರ ಘೋಷಣೆಗೆ ಡಿಕೆಶಿ ಬ್ರೇಕ್!

ಬರ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೀಗ ಕಷ್ಟದ ಪರಿಸ್ಥಿತಿ ಎದುರಾಗಿದೆ. 'ಇಡೀ ರಾಜ್ಯವನ್ನೇ ಬರಪೀಡಿತ ಅಂತಾ ಒಟ್ಟಿಗೆ ಘೋಷಿಸಿಬಿಡಿ ಅನ್ನೋ ಭಾರೀ ಒತ್ತಾಯಗಳು ಕೇಳಿಬರ್ತಿರೋದಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಡ್ಡಿಮುರಿದಂತೆ ಉತ್ತರ ಕೊಟ್ಟಿದ್ದಾರೆ. ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮನಸ್ಸಿಗೆ ಬಂದ ಹಾಗೆ ಎಲ್ಲೆಂದರಲ್ಲಿ ಬರ ಘೋಷಣೆ ಮಾಡೋಕೆ ಬರೋದಿಲ್ಲ. ಕೇಂದ್ರ ಹಾಗೂ ರಾಜ್ಯ...
- Advertisement -spot_img

Latest News

ಜನ ನಾಯಗನ್ ದಾಖಲೆ ಧೂಳಿಪಟ -‘ಟಾಕ್ಸಿಕ್’ಗೆ ಸುಮಲತಾ ಅಂಬರೀಷ್ ಫಿದಾ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮಿಶ್ರ ಪ್ರತಿಕ್ರಿಯೆಗಳ...
- Advertisement -spot_img