Monday, April 14, 2025

droupadi murmu

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ

Political News: ಉತ್ತರಪ್ರದೇಶದ ಅಲಾಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಪೂರ್ಣ ಕುಂಭಮೇಳ ನಡೆಯುತ್ತಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇಂದು ಪ್ರಯಾಗರಾಜ್‌ಗೆ ಆಗಮಿಸಿದ್ದ ದ್ರೌಪದಿ ಮುರ್ಮುರನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಸ್ವಾಗತಿಸಿದರು. ಬಳಿಕ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿದರು. 144...

ಜಂಟಿ ಸದನ ಉದ್ದೇಶಿಸಿದ ರಾಷ್ಟ್ರಪತಿ ಭಾಷಣ

ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು. ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ ಎಂದು ಹೇಳಿದ...

Asaduddin Owaisi : ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಘೋಷಣೆ ; ಓವೈಸಿ ಘೋಷಣೆಗೆ ತೀವ್ರ ವಿರೋಧ..

ಸತತ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಸಂಸದರು ಹೊಸ ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುನೂತನ ಸಂಸದರಿಗೆ ನಿನ್ನೆಯಿಂದ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸದಸ್ಯರಾಗಿ...

ಮೊದಲ ಬಾರಿ ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ ಕೇಂದ್ರ ಸಚಿವೆ

Political News: ಮೊದಲ ಬಾರಿ ಭಾರತದಲ್ಲಿ ಕೇಂದ್ರ ಸಚಿವೆಯೊಬ್ಬರು ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂದರ್ಶಿಸಿದ್ದಾರೆ. ಈ ಸಂದರ್ಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಜೀವನ ಪಯಣದ ಬಗ್ಗೆ ಹೇಳಿಕೊಂಡಿದ್ದಾರೆ. ಬುಡಕಟ್ಟು ಜನಾಂಗದಿಂದ ಬಂದಿರುವ ಮುರ್ಮು, ರಾಷ್ಟ್ರಪತಿ ಸ್ಥಾನದವರೆಗೂ ಹೇಗೆ ಬಂದರು, ಅವರ ಜೀವನ ಹೇಗಿತ್ತು....

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಜುಲೈ 04, (ಕರ್ನಾಟಕ ವಾರ್ತೆ) : ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾರಿಂದ ಆತ್ಮೀಯ ಬೀಳ್ಕೊಡುಗೆ ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ...

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

National News: ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ ನೀಡಿದ ಸುಧಾಮೂರ್ತಿ…!

State News: ಧಾರವಾಡದಲ್ಲಿ ಐಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆ ಸುಧಾಮೂರ್ತಿ ಕೌದಿ ಉಡುಗೊರೆ ನೀಡಿದ್ದರು. ಉಡುಗೊರೆ ಹಿಂದಿನ ಕತೆಯಲ್ಲಿ 3 ಸಾವಿರ ದೇವದಾಸಿಯರ ಪಾತ್ರ ಪ್ರಮುಖವಾಗಿದೆ. ರಾಯಚೂರು ಜಿಲ್ಲೆಯ ದೇವದಾಸಿ ಮಹಿಳೆಯರು ತಯಾರಿಸಿದ ಕೌದಿಯನ್ನು ಸುಧಾಮೂರ್ತಿ ಉಡುಗೊರೆಯಾಗಿ ನೀಡಿದ್ದಾರೆ. ದೇವದಾಸಿ ಪದ್ಧತಿಯಿಂದ ಹೊರತಂದು ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟಿರುವ ಸುಧಾಮೂರ್ತಿ ಅದೇ ಮಹಿಳೆಯರು...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img