Wednesday, July 1, 2026

drowning

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img