Wednesday, October 29, 2025

drug mafia

ಮೈಸೂರಲ್ಲಿ ಡ್ರಗ್ಸ್‌ CBI ತನಿಖೆಗೆ ಆಗ್ರಹ : ಸಮರ ಸಾರಿದ ಯದುವೀರ್

ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್‌ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...

ಇಂದ್ರಜಿತ್​ ಕ್ಷಮೆಗೆ ನಟಿ ಮೇಘನಾ ರಾಜ್​ ಆಗ್ರಹ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ದಿನಕಳೆದಂತೆ ಹಲವು ರೂಪಗಳನ್ನ ಪಡೆದುಕೊಳ್ತಿದೆ. ಡ್ರಗ್​ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದ ಇಂದ್ರಜಿತ್​ ಲಂಕೇಶ್​ ವಿರುದ್ಧ ಸರ್ಜಾ ಫ್ಯಾಮಿಲಿ ಫುಲ್ ಗರಂ ಆಗಿದೆ. ದಿವಗಂತ ಚಿರಂಜೀವಿ ಸರ್ಜಾ ವಿಚಾರದಲ್ಲಿ ಇಂದ್ರಜಿತ್​ ಲಂಕೇಶ್​ ಕ್ಷಮೆಯಾಚಿಸಬೇಕು ಅಂತಾ ಮೇಘನಾ ರಾಜ್​ ಆಗ್ರಹಿಸಿದ್ದಾರೆ. ಇಂದ್ರಜಿತ್​ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿರುವ...

‘ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾದಿಂದ ಫ್ಯಾನ್ಸ್ ಮೇಲೆ ಪರಿಣಾಮ’

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ ಕಲಾವಿದರ ಹೆಸರು ಕೇಳಿಬರ್ತಿರೋ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್​ ಬೇಸರ ವ್ಯಕ್ತಪಡಿಸಿದ್ರು. https://www.youtube.com/watch?v=n_smSwwrgu8 ಗೌರಿಬಿದನೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸ್ಯಾಂಡಲ್​ವುಡ್​ ಕಲಾವಿದರು ಈ ರೀತಿ ಡ್ರಗ್​ ಬಲೆಗೆ ಬೀಳಬಾರದು. ನಟರೇ ಈ ರೀತಿ ಮಾಡಿದ್ರೆ ಅದು ಅವರ ಅಭಿಮಾನಿಗಳ ಮೇಲೆ ಪರಿಣಾಮ ಬೀರುತ್ತೆ. ಅಕ್ರಮ ಮಾದಕ...

ಡ್ರಗ್​ ಮಾಫಿಯಾ ಕೇಸ್​: ರಾಗಿಣಿ ಆಪ್ತ ಅರೆಸ್ಟ್

ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಉಂಟು ಮಾಡಿರುವ ಡ್ರಗ್ ದಂಧೆ ತನಿಖೆ ಚುರುಕುಗೊಳಿಸಿರೋ ಸಿಸಿಬಿ ಪೊಲೀಸರು ರಾಗಣಿ ಆಪ್ತ ರವಿ ಎಂಬಾತನನ್ನ ಬಂಧಿಸಿದ್ದಾರೆ. https://www.youtube.com/watch?v=6NkXCM-f23o ನಟಿಯರಿಗೆ ಡ್ರಗ್​ ಪೂರೈಕೆ ಆರೋಪ ಹಿನ್ನೆಲೆ ಬುಧವಾರ ರವಿಯನ್ನ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಇದೀಗ ಬಂಧಿಸಿದ್ದಾರೆ. ಕೋರ್ಟ್ ಎದುರು ರವಿಯನ್ನ ಹಾಜರುಪಡಿಸಿದ ಸಿಸಿಬಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ನಟಿ ರಾಗಿಣಿ ದ್ವಿವೇದಿ...

ಶೀಘ್ರದಲ್ಲೇ ಡ್ರಗ್​ ಮುಕ್ತ ಕರ್ನಾಟಕ: ಸೂದ್​ ಭರವಸೆ

ರಾಜ್ಯದಲ್ಲಿ ಡ್ರಗ್​ ಮಾಫಿಯಾ ದಂಧೆ ವಿಚಾರ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಬಿರುಗಾಳಿ ಎಬ್ಬಿಸಿರೋ ಡ್ರಗ್​ ಜಾಲ ಆರೋಪದ ವಿರುದ್ಧ ಪೊಲೀಸರು ತನಿಖೆ ನಡೆಸ್ತಾ ಇದ್ದಾರೆ. ಡ್ರಗ್​ ಬಗ್ಗೆ ಪ್ರತಿಯೊಂದು ಜಿಲ್ಲೆಗಳಲ್ಲೂ ಎಚ್ಚರಿಕೆ ಇರಲಿ ಅಂತಾ ಪೊಲೀಸರಿಗೆ ಪ್ರವೀಣ್​ ಸೂದ್​ ಸೂಚನೆ ನೀಡಿದ್ದಾರೆ. https://www.youtube.com/watch?v=CL2BF95bLHA ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ರಾಜ್ಯದಲ್ಲಿ ಮಾದಕ ವಸ್ತುಗಳ...

ಡ್ರಗ್ಸ್ ಮಾಫಿಯಾ ವಿರುದ್ಧ ಹಳ್ಳಿ ಹಕ್ಕಿ ಗುಡುಗು..!

ಪೊಲೀಸ್​ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್​.ವಿಶ್ವನಾಥ್​ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್​ ಇಲಾಖೆ ಸುಮ್ಮನಾಗಿದೆ. ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img