Monday, December 22, 2025

Drug Trafficking

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img