Sunday, May 3, 2026

#DrugBan

ಕಿಲ್ಲರ್ ಕೋಲ್ಡ್ರಿಫ್ ಸಿರಪ್ ಗೆ ರಾಜ್ಯದಲ್ಲೂ ಗೇಟ್ ಪಾಸ್!

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ನಲ್ಲಿ ಕಂಡು ಬಂದ ಡೈಎಥಿಲೀನ್ ಗ್ಲೈಕಾಲ್ ಅಂಶವೇ ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆಯು ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಈ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img