Tuesday, May 26, 2026

drugged assault case

ಡ್ರಾಪ್ ನೆಪದಲ್ಲಿ ಸಹದ್ಯೋಗಿಗೆ ಕ್ರೂರ ಕೃತ್ಯ!

ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ. ಕಳೆದ ಶನಿವಾರ ಘಟನೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img