ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ವಶೇಷ ಕಾರ್ಯಚರಣೆಗಳನ್ನು ಕೈಗೊಂಡಿದ್ದಾರೆ. ಈ ಹಿಂದೆಯೂ ನಗರದ ಬಹಳಷ್ಟು ಕಡೆ ದಾಳಿ ಮಾಡಿ ಡ್ರಗ್ ಪೆಡ್ಲರ್ಸ್ಗಳನ್ನು ಅರೆಸ್ಟ್ ಕೂಡ ಮಾಡಿದ್ರು. ದೊಡ್ಡ ಮೊತ್ತದ ಡ್ರಗ್ ಗಳನ್ನು ವಶಪಡಿಸಿಕೊಂಡಿದ್ದರು.
ಇದೀಗ ನಗರದಲ್ಲಿ ಮಾದಕವಸ್ತು ತಯಾರಿಕಾ ಘಟಕ ಪತ್ತೆ ಬಳಿಕ ಎಚ್ಚೆತ್ತ...
ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...