Friday, January 30, 2026

#drught area visit

ಮೈಸೂರಿಗರೇ ಹುಷಾರ್!‌ ರಾತ್ರೋರಾತ್ರಿ ಕಾರ್ಯಾಚರಣೆ ಶುರು!

ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್‌ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು ವಶೇಷ ಕಾರ್ಯಚರಣೆಗಳನ್ನು ಕೈಗೊಂಡಿದ್ದಾರೆ. ಈ ಹಿಂದೆಯೂ ನಗರದ ಬಹಳಷ್ಟು ಕಡೆ ದಾಳಿ ಮಾಡಿ ಡ್ರಗ್‌ ಪೆಡ್ಲರ್ಸ್‌ಗಳನ್ನು ಅರೆಸ್ಟ್‌ ಕೂಡ ಮಾಡಿದ್ರು. ದೊಡ್ಡ ಮೊತ್ತದ ಡ್ರಗ್‌ ಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ನಗರದಲ್ಲಿ ಮಾದಕವಸ್ತು ತಯಾರಿಕಾ ಘಟಕ ಪತ್ತೆ ಬಳಿಕ ಎಚ್ಚೆತ್ತ...

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಾಹುಲಿ ಟೀಮ್ ಆ್ಯಕ್ಟಿವ್ ; ರಾಜ್ಯಾದ್ಯಂತ ಬರ ಪ್ರವಾಸ..!

ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ  ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ  ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ  ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
- Advertisement -spot_img

Latest News

ಮೊಡವೆಗಳು ಯಾಕೆ ಬರುತ್ತೆ? :ಈ ಆಹಾರಗಳನ್ನು ಸೇವಿಸಿದರೆ ಮೊಡವೆಗಳು ಗ್ಯಾರಂಟಿ!

Health And Beauty Tips: ನಾವು ನಮ್ಮ ಮುಖದ ಮೇಲಿರುವ ಪಿಂಪಲ್ಸ್ ಹೋಗಲಾಡಿಸಲು, ಅದರ ಕಲೆ ಹೋಗಲು ಹಲವಾರು ಪ್ರಾಡಕ್ಟ್‌ಗಳನ್ನು ಬಳಸುತ್ತೇವೆ. ಆದರೆ ಆ ಪಿಂಪಲ್...
- Advertisement -spot_img