Sunday, May 18, 2025

#drugs suppliers

ಗಾಂಜಾ ಪ್ರಕರಣದಲ್ಲಿ ಆರೋಪಿಗಳ ಜತೆ ಶಾಮೀಲಾಗಿದ್ದ ಆರೋಪ: ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ. ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...

Fruits: ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ: ಇಬ್ಬರ ಬಂಧನ;

ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ  ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ. ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
- Advertisement -spot_img

Latest News

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...
- Advertisement -spot_img