Tuesday, September 16, 2025

drunk and drive

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...
- Advertisement -spot_img

Latest News

15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ ದುರುಳರು: ದೇವರ ದಯೆಯಿಂದ ಬದುಕಿದ ಕಂದ

Uttara Pradesh: ಹೆಣ್ಣು ಮಗು ಎಂಬ ಕಾರಣಕ್ಕೆ, 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಹಜಾನ್ಪುರ ಜಿಲ್ಲೆಯ ಜೈತಪುರ ಪ್ರದೇಶದ ಗೋದಾಪುರ...
- Advertisement -spot_img