Friday, August 7, 2026

drunk and drive

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img