www.karnatakatv.net : ರಾಯಚೂರು : ಸಿ ಎಂ ಆರಂಭದಲ್ಲಿ ಎಡವಿದ್ದಾರೆ ಎಂದು ಧ್ರುವ ನಾರಾಯಣ ಅಸಮಧಾನ ವೇಕ್ತಪಡಿಸಿದರು . ಇಂದು ರಾಯಚೂರು ನ ಕಾಂಗ್ರೆಸ್ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಿಎಂ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಮೊದಲಿಗೆ ಎಡವಿದ್ದಾರೆ , ೧೩ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದಾರೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...