Thursday, July 30, 2026

druva siddaramaih

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img