Thursday, July 30, 2026

dry fruits

ಈ ಆಹಾರವನ್ನು ನಾಯಿಗಳಿಗೆ ಎಂದಿಗೂ ನೀಡಬೇಡಿ..

ತಾವು ಸಾಕಿದ ನಾಯಿಯ ಮೇಲೆ ತಮಗೆಷ್ಟು ಪ್ರೀತಿ ಇರತ್ತೆ ಅಂತಾ. ಅದನ್ನ ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು, ಒಂದು ನಾಯಿ ಸತ್ತಿದ್ದಕ್ಕೆ ಎಷ್ಟು ಅಳ್ತಾರಪ್ಪಾ. ಇನ್ನೊಂದು ಹೊಸಾ ನಾಯಿ ಕೊಂಡುಕೊಳ್ಳೋದಪ್ಪಾ, ಅದರಲ್ಲಿ ಅಳೋದೇನಿದೆ ಅಂತಾ ಕೇಳ್ತಾರೆ. ಆದ್ರೆ ಸಾಕು ನಾಯಿ, ಬರೀ ಪ್ರಾಣಿಯಾಗಿ ಅಲ್ಲ, ಆ ಮನೆಯ ಮಗುವಿನಂತೆ ಇರತ್ತೆ. ಹಾಗಾಗಿ ನಾಯಿ ಸಾಕಿದವರಿಗಷ್ಟೇ, ಅದರ...

ವಾಲ್ನಟ್ ಯಾಕೆ ತಿನ್ಬೇಕು..? ಇದರಿಂದ ಏನು ಪ್ರಯೋಜನ..?

ಡ್ರೈಫ್ರೂಟ್ಸ್‌ ಮತ್ತು ನಟ್ಸ್‌ಗಳಲ್ಲಿ ಎಲ್ಲರಿಗೂ ಇಷ್ಟವಾಗುವಾಗೋದಂದ್ರೆ ಪಿಸ್ತಾ ಮತ್ತು ಬಾದಾಮ್. ಗೋಡಂಬಿ ದ್ರಾಕ್ಷಿನೂ ಹಲವರಿಗೆ ಇಷ್ಟಾ ಆಗತ್ತೆ. ಆದ್ರೆ ಅಖ್ರೋಟ್ ಅಂದ್ರೆ ವಾಲ್ನಟ್ ಇಷ್ಟಾ ಪಡುವವರು ತುಂಬಾ ಕಮ್ಮಿ. ಅದು ಸಪ್ಪೆಯಾಗಿರತ್ತೆ ಅಂತಾ ದೂರುವವರೇ ಜಾಸ್ತಿ. ಅದು ಟೇಸ್ಟ್‌ಲೆಸ್‌ ಅಂತಾ ಹಲವು ವಾಲ್ನಟ್ ತಿನ್ನೋಕ್ಕೆ ಇಷ್ಟಾ ಪಡಲ್ಲಾ. ಆದ್ರೆ ಡ್ರೈಫ್ರೂಟ್ಸ್‌ಗಳಲ್ಲಿ ಹೆಚ್ಚು ಪೋಷಕಾಂಶದ ಗುಣಗಳನ್ನು...

ಬೇಸಿಗೆಯಲ್ಲಿ ಈ 5 ಆಹಾರಗಳನ್ನು ನೀವು ಸೇವಿಸಲೇಬೇಕು..

ಇನ್ನು ಎರಡು ತಿಂಗಳಲ್ಲೇ ಬೇಸಿಗೆ ಆರಂಭವಾಗಲಿದೆ. ಬೇಸಿಗೆಯಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಕೂಲ್ ಕೂಲ್ ಆಹಾರದ ಮೊರೆ ಹೋಗ್ತೀವಿ. ಜ್ಯೂಸ್ , ಐಸ್‌ಕ್ರೀಮ್ ಮೊರೆ ಹೋಗ್ತೀವಿ. ಆದ್ರೆ ನಾವು ಈ ಜ್ಯೂಸ್,ಐಸ್‌ಕ್ರೀಮ್‌ಗಿಂತಾನೂ ಮುಖ್ಯವಾಗಿ ಆರೋಗ್ಯಕರವಾದ ತಂಪು ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ನೋಡೋಣ ಬನ್ನಿ.. https://youtu.be/KcVDCkdUr_I ಮೊದಲನೇಯದಾಗಿ ನೀರಿನ ಅಂಶವನ್ನು ಒಳಗೊಂಡ...

ಎಲ್ಲ ಸಮಯದಲ್ಲೂ ಥಟ್ ಅಂತಾ ಮಾಡಬಹುದು ಈ ಡೆಸರ್ಟ್..

ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳಲ್ಲಿ ಹಣ್ಣಿಗೆ ಪ್ರಮುಖ ಸ್ಥಾನವಿದೆ. ಆಯಾ ಸೀಸನ್‌ಗೆ ತಕ್ಕಂತೆ ವೆರೈಟಿ ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇಂಥ ಹಣ್ಣಿನಿಂದ ವಿವಿಧ ತರಹದ ತಿಂಡಿ ತಿನಿಸು ಮಾಡುತ್ತಾರೆ. ಅಂತಹುದರಲ್ಲಿ ಹಣ್ಣಿನ ಪಾಯಸ ಕೂಡ ಒಂದು. ಮನೆಗೆ ಅತಿಥಿ ಬಂದಾಗ ಅಥವಾ ಯಾವುದಾದರೂ ಕಾರ್ಯಕ್ರಮವಿದ್ದಾಗ 10 ನಿಮಿಷದಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಹಣ್ಣಿನ...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img