Wednesday, August 26, 2026

dry wet garbage

Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:

ಬೆಂಗಳೂರು: ನಗರದ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜೈವಿಕ ಅನಿಲ ಘಟಕಗಳನ್ನು ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img