Wednesday, March 11, 2026

dubai

‘ಸೂಪರ್‌ಸ್ಟಾರ್’ ಆಗಿ ಮೆರೆದು ಭಾರತ ಬಿಟ್ಟು ದುಬೈಗೆ ಶಿಫ್ಟ್ ಆದ ಸ್ಟಾರ್ ನಟ!

ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್‌ನ ಸೂಪರ್ ಸ್ಟಾರ್ ತಲಾ ಅಜಿತ್ ಕುಮಾರ್. ಯಾಕೆ ಅಜಿತ್ ತಮ್ಮ ಸ್ವದೇಶವನ್ನು ಬಿಟ್ಟು ಹೊರಟಿದ್ದಾರೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ಮಾಹಿತಿಯ ಪ್ರಕಾರ, ಅಜಿತ್ ಈಗ ಭಾರತದ ಪ್ರಜೆ...

ಆಳಂದ ‘ವೋಟ್ ಚೋರಿ’ ಪ್ರಕರಣ, ದುಬೈ ಕಿಂಗ್‌ಪಿನ್‌ಗೆ SIT ಬಲೆ!

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ನಡೆದಿದ್ದ ‘ವೋಟ್ ಚೋರಿ’ ಪ್ರಕರಣದಲ್ಲಿ ಮಹತ್ವದಟ್ವಿಸ್ಟ್ ಸಿಕ್ಕಿದೆ. ಪ್ರತಿ ಮತದಾರರ ಹೆಸರನ್ನು ಅಳಿಸಲು ₹80 ರೂ. ಪಡೆದು, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 6,000 ಮತಗಳನ್ನು ಅಳಿಸಲು ಯತ್ನಿಸಿದ್ದ ಆರೋಪಿಗಳು ಈ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ. ಪ್ರಮುಖ ಆರೋಪಿಗಳಾಗಿ ಮೊಹಮ್ಮದ್ ಅಶ್ಫಾಕ್ ಮತ್ತು ಮೊಹಮ್ಮದ್ ಅಕ್ರಂನನ್ನು ಗುರುತಿಸಲಾಗಿದೆ. ಪ್ರಮುಖ...

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ದುಬೈನಲ್ಲಿ ಹಿಂದೂ- ಮುಸ್ಲಿಂ ಜಗಳವಾಗದಿರಲು ಕಾರಣವೇನು..? ನಮ್ಮಲ್ಲೇಕಿಲ್ಲ ಇಂಥ ನಿಯಮ..?

Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....

Sandalwood News: ನಟಿ ರನ್ಯಾ ರಾವ್‌ ಕಸ್ಟಮ್ಸ್‌ ವಶಕ್ಕೆ

Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...

Web News: ಟ್ಯಾಕ್ಸ್ ಕಟ್ಟಲಾಗದೇ, ದೇಶ ಬಿಟ್ಟು ದುಬೈ ಓಡುತ್ತಿದ್ದಾರೆ ಹಲವರು..!

Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್‌ಕಾರ್ನ್‌ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img