Thursday, March 12, 2026

#dubai news

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...

Dubai : ಬುರ್ಜ್ ಖಲೀಫಾ ಮೇಲೆ ಕಂಗೊಳಿಸಿದ ತ್ರಿವರ್ಣಧ್ವಜ, ನಮೋ…!

International News: ದೇಶದ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸ ಮುಗಿಸಿ ಇದೀಗ ಮತ್ತೆ ಅಬುದಾಬಿಯಲ್ಲಿ ಪ್ರವಾಸ ಕೈಗೊಂಡಿದ್ದು ಅಲ್ಲಿಯೂ ಮೋದಿ ಅವರಿಗೆ ಭರ್ಜರಿ ಸ್ವಾಗತ ದೊರೆಯಿತು. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ತದನಂತರ ನರೇಂದ್ರ ಮೋದಿಯವರಿಗೆ ಅಚ್ಚರಿ ಎಂಬಂತಹ ವಿಶೇಷ ಉಡುಗೊರೆಯೊಂದು...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img