Saturday, August 8, 2026

#dubai news

Air India: ಹವಾ ನಿಯಂತ್ರಣದಲ್ಲಿ ದೋಷ , ದುಬೈಗೆ ಹೊರಟಿದ್ದ ವಿಮಾನ ತಿರುವನಂತಪುರಂನಲ್ಲಿ ಲ್ಯಾಂಡಿಂಗ್

ರಾಷ್ಟ್ರೀಯ ಸುದ್ದಿ: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೇರಳಕ್ಕೆ ಮರಳಿದೆ. ಯಾಕೆಂದರೆ ವಿಮಾನದಲ್ಲಿನ ಹವಾ ನಿಯಂತ್ರಣದಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಕೇರಳಕ್ಕೆ ವಾಪಾಸಾಗಿದೆ. ಸಮಯ 1.09 ನಿಮಿಷಕ್ಕೆ ವಿಮಾನ ಟೇಕ್ ಆಫ್ ಆಗಿದ್ದು ಟೇಕ್ ಆಫ್ ಆದ ಕೆಲವೇ ಗಂಟೆಗಳಲ್ಲಿ ಹವಾ ನಿಯಂತ್ರಣದಲ್ಲಿ...

Dubai : ಬುರ್ಜ್ ಖಲೀಫಾ ಮೇಲೆ ಕಂಗೊಳಿಸಿದ ತ್ರಿವರ್ಣಧ್ವಜ, ನಮೋ…!

International News: ದೇಶದ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸ ಮುಗಿಸಿ ಇದೀಗ ಮತ್ತೆ ಅಬುದಾಬಿಯಲ್ಲಿ ಪ್ರವಾಸ ಕೈಗೊಂಡಿದ್ದು ಅಲ್ಲಿಯೂ ಮೋದಿ ಅವರಿಗೆ ಭರ್ಜರಿ ಸ್ವಾಗತ ದೊರೆಯಿತು. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ತದನಂತರ ನರೇಂದ್ರ ಮೋದಿಯವರಿಗೆ ಅಚ್ಚರಿ ಎಂಬಂತಹ ವಿಶೇಷ ಉಡುಗೊರೆಯೊಂದು...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img