Monday, April 27, 2026

dubbing

Darshan : ಡೆವಿಲ್ ಆರ್ಭಟ ಶುರು! ಡಬ್ಬಿಂಗ್ ಗೆ ಹೊರಟ ತಂಡ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ...

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img