Thursday, April 16, 2026

Duniya Vijay

ಮಾರ್ಕೆಟ್ ನಲ್ಲಿ ಗಿಜಿ ಗಿಜಿ… ಬಸ್ ಫುಲ್ ರಶ್…ಥಿಯೇಟರ್ ಗೆ ಮಾತ್ರ ಯಾಕೆ ನಿರ್ಬಂಧ..? ಸರ್ಕಾರದ ವಿರುದ್ಧ ಸ್ಯಾಂಡಲ್ ವುಡ್ ಅಸಮಾಧಾನ…!

ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ. ಕನ್ನಡದ...

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಶುರುವಾಯ್ತು ಸಿನಿಮೋತ್ಸವ.. ರಿಲೀಸ್ ರೆಡಿಯಾಗಿವೆ ಸ್ಟಾರ್ ಹೀರೋ‌ ಸಿನಿಮಾಗಳು…!

ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ‌ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ‌ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...

ದುನಿಯಾ ವಿಜಯ್ ಸಲಗನಿಗೆ ಪುನೀತ್ ಸಲಾಂ

ಕರ್ನಾಟಕ ಮೂವೀಸ್ : ಇದೇ ಮೊದಲ ಬಾರಿಗೆ ನಾಯಕ ನಟ ದುನಿಯಾ ವಿಜಯ್ ಕಥೇ-ಚಿತ್ರಕತೆ-ನಿರ್ದೇಶನ, ನಾಯಕ ನಟ ಎಲ್ಲಾ ರೋಲ್ ನಲ್ಲಿ ಕಾಣಿಸಿಕೊಳ್ತಿರುವ ಸಿನಿಮಾ ಸಲಗ..  ಸಲಗನ ಪೋಸ್ಟರ್ ಅನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿದ್ರು.. ಸಲಗ ಮೂವೀಯಲ್ಲಿ ದುನಿಯಾ ವಿಜಯ್ ಲಾಂಗ್ ಹಿಡಿದು ಕುಳಿತಿರುವ ಪೋಸ್ಟರ್ ಇದಾಗಿದ್ದು. ಸಿನಿಮಾವನ್ನ...

‘ಟಗರು’ ಆಹ್ವಾನಿಸಿದ ಸಲಗ ಚಿತ್ರತಂಡ…!

ಬೆಂಗಳೂರು: ದುನಿಯಾ ವಿಜಯ್ ನಟನೆಯ ಸಲಗ ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಚಿತ್ರತಂಡ ಆಹ್ವಾನಿಸಿದೆ.  ದುನಿಯಾ ವಿಜಿ ನಟನೆಯ ಸಲಗ ಚಿತ್ರ ಶೀಘ್ರವೇ ಸೆಟ್ಟೇರಲಿದೆ. ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಚಿತ್ರತಂಡ ಆಹ್ವಾನಿಸಿದೆ. ಇದೇ ತಿಂಗಳ 6ನೇ ತಾರೀಖಿನಂದು ಸೆಟ್ಟೇರಲಿರೋ  ಈ ಚಿತ್ರಕ್ಕೆ ಸ್ವತಃ ನಟ ದುನಿಯಾ ವಿಜಿ ಆಕ್ಷನ್ ಕಟ್ ಹೇಳ್ತಿರೋದು...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img