Thursday, April 9, 2026

Duniya Vijaya

‘ ದುನಿಯಾ’ ವಿಜಯ್‌ ಮನೆಗೆ ಭೇಟಿ ಕೊಟ್ಟ ಸಂಸದ… ‘ಸಲಗ’ ಟೀಂಗೆ ಶುಭಕೋರಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ‌ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ. ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...
- Advertisement -spot_img

Latest News

‘ಟೆಲಿ ಮನಸ್‌’ ಸಹಾಯವಾಣಿ ಕರೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಮಾನಸಿಕ ನೆಮ್ಮದಿ ಇಲ್ಲದೇ, ಆತ್ಮಹತ್ಯೆಯ ಯೋಚನೆ ಮಾಡುವವರಿಗೆಂದೇ, ರಾಜ್ಯ ಸರ್ಕಾರದಲ್ಲಿ ಟೆಲಿಮನಸ್ ಎಂಬ ಪರಿಹಾರ ಕೇಂದ್ರವಿದೆ. ಬದುಕೋಕ್ಕೆ ಮನಸ್ಸಿಲ್ಲ ಎನ್ನುವವರು ಈ ಕೇಂದ್ರಕ್ಕೆ...
- Advertisement -spot_img