Thursday, July 23, 2026

duniya viji

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...

‘ ದುನಿಯಾ’ ವಿಜಯ್‌ ಮನೆಗೆ ಭೇಟಿ ಕೊಟ್ಟ ಸಂಸದ… ‘ಸಲಗ’ ಟೀಂಗೆ ಶುಭಕೋರಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ‌ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ. ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...

ಹುಚ್ಚ ವೆಂಕಟ್‌ಗೆ ಥಳಿಸಿದ ಬಗ್ಗೆ ನಟ ದುನಿಯಾ ವಿಜಿ ಹೇಳಿದ್ದೇನು..?

ಮಂಡ್ಯದಲ್ಲಿ ಹುಚ್ಚವೆಂಕಟ್‌ಗೆ ಥಳಿಸಿರುವ ಬಗ್ಗೆ ನಟ ದುನಿಯಾ ವಿಜಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಚ್ಚ ವೆಂಕಟ್‌ಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಜಿ, ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ‌ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. 'ಹುಚ್ಚ' ಎಂದು ಸ್ವತಃ ಹೇಳಿಕೊಂಡು‌ ಚಿತ್ರರಂಗಕ್ಕೆ ಪ್ರವೇಶಿಸಿದರೂ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img