Wednesday, April 15, 2026

#duought announce

Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ

ಹುಬ್ಬಳ್ಳಿ: ಜಿಲ್ಲೆಗೆ ಭೇಟಿ ನೀಡಿದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಜಿ20 ಸಭೆಗೆ ಖರ್ಗೆಯವರನ್ನು ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡುಕೊಳ್ಳುತ್ತಿರುವ ಬಗ್ಗೆ ಸಿಎಂ ಅವರಿಗೆ ಕೇಳಿದಾಗ  ಜಾತ್ಯಾತೀತ ಅಂತ ಹೆಸರಿಟ್ಟುಕೊಂಡವರು ಈಗ  ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌...
- Advertisement -spot_img

Latest News

ಧಾರವಾಡ ಪ್ರತಿಭಟನಾಕಾರರಿಂದ ಮುಚ್ಚಳಿಕೆ ಪತ್ರ: ಹೀಗೆ ಮಾಡಲು ನೀರ್ದೇಶನ ನೀಡಿದ್ಯಾರು ಎಂದು ಯತ್ನಾಳ್ ಪ್ರಶ್ನೆ

Political News: ನಿನ್ನೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದು, ಅವರ ಪ್ರತಿಭಟನೆ ತಡೆದ ಪೋಲೀಸರು, ಇನ್ನು 1 ವರ್ಷ ಪ್ರತಿಭಟನೆ ಮಾಡಬಾಾರದು ಎಂದು ಮುಚ್ಚಳಿಕೆ ಬರೆಸಿಕ``ಂಡಿದ್ದಾರೆ....
- Advertisement -spot_img