Sunday, September 6, 2026

#duought announce

Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ

ಹುಬ್ಬಳ್ಳಿ: ಜಿಲ್ಲೆಗೆ ಭೇಟಿ ನೀಡಿದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಜಿ20 ಸಭೆಗೆ ಖರ್ಗೆಯವರನ್ನು ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡುಕೊಳ್ಳುತ್ತಿರುವ ಬಗ್ಗೆ ಸಿಎಂ ಅವರಿಗೆ ಕೇಳಿದಾಗ  ಜಾತ್ಯಾತೀತ ಅಂತ ಹೆಸರಿಟ್ಟುಕೊಂಡವರು ಈಗ  ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img