Tuesday, May 21, 2024

dusera

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img