Wednesday, May 7, 2025

dushyanth srinivas

ಶಾಸಕನ ಮಗನ ಮಾದರಿ ಕಾರ್ಯಕ್ಕೆ ಜನತೆ ಫುಲ್ ಫಿದಾ…!

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು. ಈ...
- Advertisement -spot_img

Latest News

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ....
- Advertisement -spot_img