Monday, June 22, 2026

dushyanth srinivas

ಶಾಸಕನ ಮಗನ ಮಾದರಿ ಕಾರ್ಯಕ್ಕೆ ಜನತೆ ಫುಲ್ ಫಿದಾ…!

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು. ಈ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img