Tuesday, August 25, 2026

Dussehra Festivel

ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಅರಮನೆಗೆ ಬರುವಂತಿಲ್ಲ..!

www.karnatakatv.net: ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ನಡೆಯುತ್ತಿದ್ದು, ಅ. 7ರಿಂದ 15 ರವರೆಗೆ ಸರಳವಾಗಿ ಆಚರಿಸಲಾಗುತ್ತಿದೆ. ಹಾಗೇ ಕೊರೊನಾ ಹಿನ್ನಲೇ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೈಸೂರು ಅರಮನೆಯಲ್ಲಿ ಈಗಾದ್ರು ವಿಜೃಂಭಣೆಯಿಂದ ದಸರಾವನ್ನು ನೆರವೆರಿಸಬೇಕು ಎಂದು ಅಂದುಕೊಂಡಿದ್ರೆ ಅದು ಮತ್ತೆ ಹುಸಿಯಾಗಿದೆ, ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಭಾರಿಯು ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಂದಾಗಿದೆ. ಅ.1,7,14,15,31...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img